ಕಾರ್ಕಳ

ಬೈಲೂರು : ಬೈಕ್‌ಗೆ ಕಾರು ಡಿಕ್ಕಿ- ಕಾರು ಚಾಲಕ ಪರಾರಿ

ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಕಾರು ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಫೆ. 19ರಂದು ಇದೀಗ ನಡೆದಿದ್ದು, ಕಾರಿನ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.


ಕಾರು ಉಡುಪಿಯಿಂದ ಕಾರ್ಕಳದ ಕಡೆಗೆ ಬರುತ್ತಿದ್ದು, ಬೈಕ್ ಕಾರ್ಕಳ ಕಡೆಯಿಂದ ಮಣಿಪಾಲ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ. ಕಾರು ಚಾಲಕನ ಅತೀ ವೇಗ ಹಾಗೂ ಅಜಾಕರೂಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಈರ್ವರು ಸವಾರರು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

Related posts

ಕ್ರೈಸ್ಟ್‌ಕಿಂಗ್: ಕಾನೂನು ಮಾಹಿತಿ ಕಾರ್ಯಕ್ರಮ

Madhyama Bimba

ಕಾರ್ಕಳ ನಗರ ಮಹಿಳಾ ಕಾಂಗ್ರೇಸ್ ಆಶ್ರಯದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆ

Madhyama Bimba

ಮುಂದುವರಿದ ಸೈಬರ್ ವಂಚನೆ: 51 ಸಾವಿರ ಕಳಕೊಂಡ ಹೆಬ್ರಿಯ ವ್ಯಕ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More