ಕಾರ್ಕಳಹೆಬ್ರಿ

ಮಾಳದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ:ಮಾಳ ಗ್ರಾಮದ ರಾಜು (40) ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದವರು ದಿನಾಂಕ 19/02/2025 ರಂದು ಬೆಳಗ್ಗೆ 8:30 ಗಂಟೆಯ ಮಧ್ಯಾವಧಿಯಲ್ಲಿ ಕಾರ್ಕಳ ತಾಲೂಕು ಮಾಳ ಗ್ರಾಮದ ಪೆರ್ಮುಡೆ ಬರಿ ಎಂಬಲ್ಲಿ ಕರುಣಾಕರ ಎಂಬವರ ಹಾಡಿಯಲ್ಲಿ ಮರದ ಕೊಂಬೆಗೆ ಹಗ್ಗವನ್ನು ಕುತ್ತಿಗೆ ನೇಣು ಹಾಕಿ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಈ ಪ್ರಕರಣದ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

Related posts

ಪರಶುರಾಮ ಪ್ರತಿಮೆ ಪುನರ್ನಿರ್ಮಾಣಕ್ಕೆ ಅಷ್ಟಮಂಗಲ ಪ್ರಶ್ನಾ ಚಿಂತನೆ ನಡೆಸಿದರೆ ಬಿಜೆಪಿಗೆ ಏಕೆ ಭಯ..?: ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಪ್ರಶ್ನೆ

Madhyama Bimba

ಫೆಲೋಶಿಪ್: ಅರ್ಜಿ ಆಹ್ವಾನ

Madhyama Bimba

ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್- ಬೋಳ ಪ್ರಾಪ್ತಿ ಎಸ್. ಪೂಜಾರಿಯವರಿಗೆ ಚಿನ್ನದ ಪದಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More