Blog

ಗುರುವಾರ ಸರ್ವಜ್ಞ ಜಯಂತಿ

ಕಾರ್ಕಳ ತಾಲೂಕು ಆಡಳಿತ ಸಂಯುಕ್ತ ಆಶ್ರಯದಲ್ಲಿ ತಾ 20/2/25 ಗುರುವಾರ ಬೆಳಿಗ್ಗೆ 10-00 ಗಂಟೆಗೆ ಸರಿಯಾಗಿ ಕಾರ್ಕಳ ತಾಲೂಕು ಪಂಚಾಯತ್ ಸಭಾಭವನದಲ್ಲಿ ತ್ರಿಪದಿ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಲಿದೆ.

  ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ತಾಲೂಕು ಆಡಳಿತ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರುಗಳು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಕಾರ್ಯಕ್ರಮದಲ್ಲಿ ಜನತೆ ಭಾಗವಹಿಸುವಂತೆ ಕೋರಲಾಗಿದೆ.

Related posts

ನಿವೃತ್ತ ಸೈನಿಕ ಸಂಕಪ್ಪ ಪೂಜಾರಿ ನಿಧನ

Madhyama Bimba

ಅಮಲು ಪದಾರ್ಥ ಸೇವನೆ – ಬಂಧನ

Madhyama Bimba

ಇನ್ನಾ 400 ಕೆ ವಿ ವಿದ್ಯುತ್ ಸಮಸ್ಯೆ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More