ಕಾರ್ಕಳ

ಮರ್ಣೆ ಕೈಕಂಬ ಬಳಿ ಮೋಟಾರು ಸೈಕಲ್‌ಗೆ ಲಾರಿ ಡಿಕ್ಕಿ

ಅಜೆಕಾರು: ಮರ್ಣೆ ಗ್ರಾಮದ ಕೈಕಂಬ ಬಳಿ ಮೋಟಾರು ಸೈಕಲ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಫೆ. 18ರಂದು ನಡೆದಿದ್ದು ಸವಾರರು ಗಾಯಗೊಂಡಿದ್ದಾರೆ.


ಮರ್ಣೆ ಗ್ರಾಮದ ಕೈಕಂಬ ಬಳಿ ಎಣ್ಣೆಹೊಳೆ ಕಡೆಯಿಂದ ಲಾರಿ ಚಾಲಕ ರಾಜೇಶ್ ಲಾರಿಯನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರು ಸೈಕಲ್‌ಗೆ ಡಿಕ್ಕಿ ಹೊಡೆದಿದೆ.


ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಈದು ಗ್ರಾಮ ಪಂಚಾಯತ್ ಉಪಚುನಾವಣೆ

Madhyama Bimba

ಶಿವಪುರದ ಪುಪ್ಪರಾಜ್‌ ಎಂ. ನಾಯಕ್‌ ಅವರಿಗೆ ಪಿಎಚ್ ಡಿ ಪದವಿ.

Madhyama Bimba

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೋಳ ಆಯುಷ್ ಎಸ್. ಪೂಜಾರಿಗೆ ಚಿನ್ನದ ಪದಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More