ಕಾರ್ಕಳ

ಕಾರ್ಕಳದಲ್ಲಿ ಸರ್ವಜ್ಞ ಜಯಂತಿ ಆಚರಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ತಾಲೂಕು ಇವರ ಆಶ್ರಯದಲ್ಲಿ ತಹಶೀಲ್ದಾರ್ ಪ್ರದೀಪ್‌ರವರು ಕನ್ನಡ ನಾಡಿನ ತತ್ವಜ್ಞಾನಿ, ವಚನಕಾರ, ದಾರ್ಶಣಿಕ, ಕವಿ ಸರ್ವಜ್ಞನಿಗೆ ಕಾರ್ಕಳ ಸರ್ವಜ್ಞ ವೃತ್ತದಲ್ಲಿರುವ ಸರ್ವಜ್ಞ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಸರ್ವಜ್ಞ ಜಯಂತಿಗೆ ಚಾಲನೆ ನೀಡಲಾಯಿತು.


ಈ ಸಂದರ್ಭದಲ್ಲಿ ಮಾಧ್ಯಮ ಬಿಂಬ ಹಾಗೂ ಸ್ವಯಂ ಟೈಮ್ಸ್ ಕಾರ್ಕಳ ವ್ಯವಸ್ಥಾಪಕ ಸಂಪಾದಕರಾದ ವಸಂತ್ ಕುಮಾರ್ ಮತ್ತು ಕುಶ ಆರ್. ಮೂಲ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಡ್ರೋನ್ ಆಧಾರಿತ ಫೋಟೋಗ್ರಾಫಿ, ವೀಡಿಯೋಗ್ರಾಫಿ ತರಬೇತಿ : ಅರ್ಜಿ ಆಹ್ವಾನ

Madhyama Bimba

ಪ್ರತಿಭಾಕಾರಂಜಿ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ

Madhyama Bimba

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More