ಕಾರ್ಕಳಹೆಬ್ರಿ

ಅಜೆಕಾರಿನಲ್ಲಿ ಲಾರಿ ಬೈಕ್ ಅಪಘಾತ

ಕಾರ್ಕಳ -ಅಜೆಕಾರು ಮರ್ಣೆ ಗ್ರಾಮದ ಕೈಕಂಬ ಬಳಿ ಎಣ್ಣೆಹೊಳೆ ಕಡೆಯಿಂದ ಬಂದ ಲಾರಿ KA-20-AB-1877 ಚಾಲಕ ರಾಜೇಶ್ ಲಾರಿಯನ್ನು ಚಲಾಯಿಸಿಕೊಂಡು ಬಂದು ಮಹಮ್ಮದ್ ಅರೀಫ್ ಹಾಗೂ ಮಹಮ್ಮದ್ ಅದಿಲ್ ರವರ ಬೈಕ್ ಡಿಕ್ಕಿ ಹೊಡೆದಿದ್ದಾರೆ

ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದಿದ್ದು. ಗಾಯಗೊಂಡಿರುವವರನ್ನು ಅಲ್ಲಿ ಸೇರಿದವರ ಸಹಾಯದಿಂದ ಆಸ್ಪತ್ರೆ ಕಳುಹಿಸಿಕೊಟ್ಟಿರುತ್ತಾರೆ . ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿರುತ್ತದೆ.

Related posts

ಕ್ರೈಸ್ಟ್‌ಕಿಂಗ್: ತುಳುನಾಡ ಇತಿಹಾಸ ದರ್ಶನ ಉಪನ್ಯಾಸ ಕಾರ್ಯಕ್ರಮ

Madhyama Bimba

ಕಾರ್ಕಳ ಕಾಲೇಜಿನಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Madhyama Bimba

ಬೆಳ್ಮಣ್ ಬಳಿ ಪಾದಚಾರಿಗೆ ಬೈಕ್ ಡಿಕ್ಕಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More