ಕಾರ್ಕಳಮೂಡುಬಿದಿರೆಹೆಬ್ರಿ

ಮುಂದಿನ ದಿನಗಳಲ್ಲಿ ಯಾವುದೇ ಅನಧಿಕೃತ ಬಡಾವಣೆಗಳಿಕೆ ಅವಕಾಶವಿಲ್ಲ – ಉಡುಪಿ ಜಿಲ್ಲಾಧಿಕಾರಿ ಆದೇಶ

ಮುಂದಿನ ದಿನಗಳಲ್ಲಿ ಯಾವುದೇ ಅನಧಿಕೃತ ಬಡಾವಣೆಗಳಿಗೆ ಅವಕಾಶ ವಿಲ್ಲ ಹಾಗೆ ಮಾಡಿದರೆ ಕಾನೂನು ಪ್ರಕಾರ ದಂಡ ವಿಧಿಸಲು ಅವಕಾಶ ವಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

2024 ಸೆ. 10ರೊಳಗೆ ಅನಧಿಕೃತ ವಾಗಿ ರಚನೆಯಾಗಿರುವ ಎಲ್ಲ ನಿವೇಶನ ಮನೆಗಳಿಗೆ ಬಿ-ಖಾತಾ ನೀಡಲಾಗುವುದು ಎಂದು ಹೇಳಿರುವ ಅವರು ಇನ್ನು ನಮ್ಮ ಜಿಲ್ಲೆಯ ನಗರ ಸಭೆ.ಪಟ್ಟಣ ಪಂಚಾಯತಿ ವ್ಯಾಪ್ತಿ ಯಲ್ಲಿ ಆಂದೋಲನದ ರೀತಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು

ಸಾರ್ವಜನಿಕರು ಕೂಡಲೆ ಸಂಬಂಧ ಪಟ್ಟ ಕಚೇರಿಗೆ ತೆರಳಿ ಸೂಕ್ತ ದಾಖಲೆ ಗಳನ್ನು ನೀಡಿ ನೊಂದಣಿ ಮಾಡಿಸಿ ಕೊಳ್ಳಬೇಕು ಈ ಸಲ ಎರಡು ಪಟ್ಟು ತೆರಿಗೆ ಕಟ್ಟಬೇಕಾಗುವುದು ಮುಂದಿನ ವರ್ಷ ಗಳಲ್ಲಿ ಸಾಮಾನ್ಯ ರೀತಿಯಲ್ಲಿ ತೆರಿಗೆ ಕಟ್ಟಿದರೆ ಸಾಕಾಗುತ್ತದೆ ಎಂದು ಹೇಳಿದ್ದಾರೆ.

Related posts

ಮಣಿಪಾಲ ಜ್ಞಾನಸುಧಾ: ಉಪನ್ಯಾಸಕರ ಪುನಶ್ಚೇತನಾ ಕಾರ್ಯಾಗಾರ

Madhyama Bimba

ಜವಾಹರ್ ಲಾಲ್ ನೆಹರು ಪ್ರೌಢಶಾಲೆ ವಿದ್ಯಾರ್ಥಿ ಬಸವರಾಜ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Madhyama Bimba

5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು, ಮಾಜಿ ಸಂಸದರಾದ ಡಾ. ಸಿ. ನಾರಾಯಣಸ್ವಾಮಿ ಉಡುಪಿ ಜಿಲ್ಲೆಗೆ ಭೇಟಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More