ಕಾರ್ಕಳ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್ ಬಂಗೇರ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪ್ರಭಾಕರ್ ಬಂಗೇರರನ್ನು ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆಮಾಡಲಾಯಿತು.


ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್‌ರವರು ಪ್ರಭಾಕರ್ ಬಂಗೇರ ಇವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಶಿವಪ್ರಸಾದ್ ರಾವ್, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ಪ್ರಧಾನ ಅರ್ಚಕರಾದ ಹರಿಕೃಷ್ಣ ಭಟ್, ರಮೇಶ್ ಬಿ ಪೆರ್ವಾಜೆ, ಶ್ರೀಮತಿ ಅರುಂಧತಿ ಬಿ ಆಚಾರ್, ಶ್ರೀಮತಿ ಶ್ಯಾಮಲಾ ಶೆಟ್ಟಿ, ಸುಕೇಶ್ ಸುವರ್ಣ, ನಿತ್ಯಾನಂದ ಕೆ, ರಾಜೇಶ್ ಕಲ್ಲೋಟ್ಟೆ, ಸುನಿಲ್ ಕುಮಾರ್ ಪೋಲ್ಲರ್ ಉಪಸ್ಥಿತರಿದ್ದರು.

Related posts

ಕಾರ್ಕಳ: ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

Madhyama Bimba

ಫೆ. 12-16: ಹಿರ್ಗಾನ, ಚಿಕ್ಕಲ್‌ಬೆಟ್ಟು ಶ್ರೀ ಮಹಾವಿಷ್ಣುಮೂರ್ತಿ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಗೌಣೋತ್ಸವ

Madhyama Bimba

ಮುಂದಿನ ದಿನಗಳಲ್ಲಿ ಯಾವುದೇ ಅನಧಿಕೃತ ಬಡಾವಣೆಗಳಿಕೆ ಅವಕಾಶವಿಲ್ಲ – ಉಡುಪಿ ಜಿಲ್ಲಾಧಿಕಾರಿ ಆದೇಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More