Blog

ನಿಯಂತ್ರಣ ತಪ್ಪಿದ ಸ್ಕೂಟರ್

ಕಾರ್ಕಳ:  ಬೆಳ್ಮಣ್ ಗ್ರಾಮದ ಜಂತ್ರ ಸಾರ್ವಜನಿಕ ಬಸ್ಸು ನಿಲ್ದಾಣದಿಂದ ಸುಮಾರು 500 ಮೀಟರ್ ದೂರ ಇಳಿಜಾರಿನ ತಿರುವಿನಲ್ಲಿ ಹಾದು ಹೋಗುವ ಬೆಳ್ಮಣ್-ಶಿರ್ವ ಸಾರ್ವಜನಿಕ ರಸ್ತೆಯಲ್ಲಿ ಸ್ಕೂಟರ್ KA20-HD-8929 ಸವಾರ ಅಶೋಕ ಎಂಬವರು ಸೂಡಾ ಕಡೆಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿರುವಾಗ ರಸ್ತೆಗೆ ಹಠಾತ್ತಾಗಿ ಬಂದ ನಾಯಿಗೆ ಸ್ಕೂಟರ್ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸುವಾಗ ಸ್ಕೂಟರ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಸ್ಕೂಟರ್ ಸಮೇತ ಡಾಮಾರು ರಸ್ತೆಗೆ ಬಿದ್ದುಗಾಯಗೊಂಡಿರುತ್ತಾರೆ

ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ

ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆ  ಈ ಪ್ರಕರಣ ದಾಖಲಾಗಿರುತ್ತದೆ

Related posts

ಟೇಕ್ವಂಡೋ – ಪ್ರೀತಮ್ ದೇವಾಡಿಗ ದ್ವಿತೀಯ

Madhyama Bimba

ನಿಟ್ಟೆ ಗ್ರಾಮ ಪಂಚಾಯತ್ ಉಪ ಚುನಾವಣೆ – ಬಿಜೆಪಿ ಪಾಲಿಗೆ

Madhyama Bimba

ಮುನಿಯಾಲು ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವ ರೂಪ ದರ್ಶನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More