Blog

ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ರವರು ಫೆ. 26 ರಂದು ಅಧಿಕಾರವನ್ನು ಸ್ವೀಕರಿಸಿದರು.

ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ನಾಗರಾಜ ನಾಯಕ್ ರವರಿಂದ ಅಧಿಕಾರ ಸ್ವೀಕರಿಸಿದರು.

ಅಬೀದ ಗದ್ಯಾಳ ಈ ಹಿಂದೆ ವಿಜಯಪುರ ಜಿಲ್ಲೆಯ ಇಂಡಿ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Related posts

ಈದುವಿನಲ್ಲಿ ಧರ್ಮಸ್ಥಳ ಸಂಘದ ಸಂಭ್ರಮ ಆಚರಣೆ

Madhyama Bimba

ಅಂತಿಮ ಲೆಕ್ಕಪರಿಶೋಧಕರ ಪರೀಕ್ಷೆಯಲ್ಲಿ ರಕ್ಷಾ ಶೆಟ್ಟಿ ತೇರ್ಗಡೆ

Madhyama Bimba

ಕಾರ್ಕಳ ಅಭಿವೃದ್ಧಿ – ಸಚಿವರಿಗೆ ಮನವಿ ಮಾಡಿದ ಕಾಂಗ್ರೇಸ್ ನಾಯಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More