Blog

ಪರ್ಪಲೆಯಲ್ಲಿ ಅಹೋ ರಾತ್ರಿ ಭಜನಾ ಕಾರ್ಯಕ್ರಮ

ಕಾರ್ಕಳದ ಅತ್ತೂರು ಪರ್ಪಲೆಗಿರಿಯಲ್ಲಿ ಅಹೋ ರಾತ್ರಿ ಭಜನಾ ಕಾರ್ಯಕ್ರಮ ಹಾಗು ಶಿವ ಜಾಗರಣೆಯು ನಡೆಯುತ್ತಿದೆ.

ಸಾಯಂಕಾಲ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ನೂರಾರು ಮಂದಿ ಪಾಲ್ಗೊಂಡು ಭಜನಾ ಕಾರ್ಯಕ್ರಮವನ್ನು ಯಶಸ್ಸಾಗುವಂತೆ ಮಾಡಿದರು.

ಬೆಳಗ್ಗಿನವರೆಗೂ ಭಜನಾ ಕಾರ್ಯಕ್ರಮ ನಡೆಯಲಿದೆ

Related posts

ಮಿಯ್ಯಾರು ಕಂಬಳ ಪ್ರದೇಶದಲ್ಲಿ ತ್ಯಾಜ್ಯ

Madhyama Bimba

ಕಾರ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಭಾನು ಭಾಸ್ಕರ ಪೂಜಾರಿ

Madhyama Bimba

ಆದಿ ದ್ರಾವಿಡ ಸಂಘದಿಂದ ಸಹಾಯ ಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More