ಕಾರ್ಕಳ

ಕಾರ್ಕಳ ಮೈನ್ ಶಾಲೆಯಲ್ಲಿ ತೊಗಲು ಗೊಂಬೆ ಪ್ರದರ್ಶನ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಗ್ರಾಮ ಸಂಪರ್ಕ ಯೋಜನೆಯಡಿ ತೊಗಲು ಗೊಂಬೆ ಪ್ರದರ್ಶನದ ಮೂಲಕ ಆರೋಗ್ಯ, ಶಿಕ್ಷಣ, ಸರ್ಕಾರದ ಗ್ಯಾರಂಟಿ ಯೋಜನೆಗಳು, ಮದ್ಯಪಾನದ ದುಷ್ಪರಿಣಾಮ ಹೀಗೆ ಎಲ್ಲಾ ವಿಷಯಗಳನ್ನು ಒಳಗೊಂಡಂತೆ ಪ್ರದರ್ಶನದ ನಡೆಯಿತು.

ತೊಗಲು ಗೊಂಬೆ ಪ್ರದರ್ಶನ ತಂಡದ ನಾಯಕ ದೇವರಾಜ್ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು. ತಂಡದ ಏಳು ಮಂದಿ ಸಹ ಕಲಾವಿದರು, ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ, ಶಿಕ್ಷಕ ಶಿವಾನಂದ, ಪದವೀಧರ ಸಹ ಶಿಕ್ಷಕಿ ಪ್ರತಿಮಾ ಎಸ್, ಸಹ ಶಿಕ್ಷಕಿಯರಾದ ಮಧುಶ್ರೀ, ಅಶ್ವಿನಿ, ವಾಣಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

Madhyama Bimba

ಶ್ರೀ ಕ್ಷೇತ್ರ ವರಂಗ ಜೈನ ಮಠವನ್ನು ಧಾರ್ಮಿಕ ಯಾತ್ರಾ ಕ್ಷೇತ್ರ ಎಂದು ಪ್ರಕಟಿಸುವ ಕುರಿತು

Madhyama Bimba

ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ವತಿಯಿಂದ ಮಕ್ಕಳ ದಿನಾಚರಣೆ: ವಿವಿಧ ಅಟೋಟ ಸ್ಪರ್ಧೆ – ಬಹುಮಾನ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More