Blog

ವಿಹಿಂಪ ಕರ್ನಾಟಕ ಇದರ ಗೋ ರಕ್ಷಾ ಪ್ರಮುಖ್ ಆಗಿ ಸುನಿಲ್ ಕೆ ಆರ್

ವಿಶ್ವ ಹಿಂದೂ ಪರಿಷತ್ ಕರ್ನಾಟಕ ಇದರ  ಗೋ ರಕ್ಷಾ ಪ್ರಮುಖ್ ಆಗಿ ಸುನಿಲ್ ಕೆ ಆರ್ ನಿಯುಕ್ತಿ ಗೊಂಡಿದ್ದಾರೆ.

ಚಾಮರಾಜ ನಗರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ನ ರಾಜ್ಯ ಬೈಟಕ್ ನಲ್ಲಿ ಈ ಆಯ್ಕೆ ಮಾಡಲಾಗಿದೆ.

ರಾಜ್ಯ ಭಜರಂಗ ದಳದ ಸಂಚಾಲಕರಾಗಿ 5ವರ್ಷ ಸೇವೆ ಸಲ್ಲಿಸಿದ ಇವರು ಕಾರ್ಕಳದ ಶ್ರೀ ಕ್ಷೇತ್ರ ನೆಲ್ಲಿ ಇದರ ಆಡಳಿತ ಮೊಕ್ತೇಸರರಾಗಿದ್ದಾರೆ.

Related posts

ಜವಾಬ್ದಾರಿಯುತ ಸಂಘಟನೆಗಳ ಸಹಕಾರದಿಂದ ಉಮಿಕಲ್ ಕುಂಜದ ಸ್ಥಳ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ

Madhyama Bimba

ಸರಕಾರಿ ನೌಕರರ ಸಂಘದ ಚುನಾವಣೆ

Madhyama Bimba

ಬೋಳದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದೊಯ್ದ ಬೈಕ್ ಸವಾರರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More