karkala

ವರಂಗ ಪದ್ಮಭ ಶಾಲೆಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಶ್ರೀ ಪದ್ಮಭ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವರಂಗ ಇಲ್ಲಿಮಕ್ಕಳ ಸುರಕ್ಷತೆ ಹಾಗೂ ಕಾನೂನು ಮಾಹಿತಿ ಕಾರ್ಯಕ್ರಮ ಫೆ 28 ರಂದು ನಡೆಯಿತು.

ಕಾರ್ಯಕ್ರಮ ದ ಅಧ್ಯಕ್ಷತೆ ಯನ್ನು ಮುಖ್ಯ ಶಿಕ್ಷಕರಾದ ರತ್ನಕರ ಅರಿಗ ರವರು ವಹಿಸಿದರು. ವರಂಗ ಶಾಲಾ ಹಳೇವಿದ್ಯಾರ್ಥಿ ಹಾಗೂ ವಕೀಲರಾದ ವಿ ಸುರೇಶ್ ಪೂಜಾರಿ ಯವರು ಮಕ್ಕಳ ಸುರಕ್ಷತೆ ಹಾಗೂ ಕಾನೂನು ಮಾಹಿತಿ ನೀಡಿದರು.

ಸಹ ಶಿಕ್ಷಕಿಯವರಾದ ಶ್ರೀಮತಿ ಸುಜಾತಾ ಸ್ವಾಗತಿಸಿ ಪ್ರಮೀಳಾ ಧನ್ಯವಾದ ವಿತ್ತರು. ಜಯಂತಿ ಕಾರ್ಯಕ್ರಮ ನಿರೂಪಿಸಿದರು.

Related posts

ಶಾಂತಿ ಯುವಕ ವೃಂದ ಜಾರ್ಕಳ ಕುಕ್ಕುಂದೂರು- 43 ನೇ ವಾರ್ಷಿಕೋತ್ಸವ ಸ್ವಚ್ಛತೆಯಲ್ಲಿ ರಾಜ್ಯದಲ್ಲಿ ಕಾರ್ಕಳ- ಹೆಬ್ರಿ ತಾಲೂಕಿಗೆ ಸ್ಥಾನ — ಸುನಿಲ್ ಕುಮಾರ್

Madhyama Bimba

ರಂಗನಪಲ್ಕೆಯ ಡಾ. ಬಿ. ಆರ್ ಅಂಬೇಡ್ಕರ್ ರಸ್ತೆ ದುರಸ್ತಿಗೆ ಪ್ರತಿಭಟನೆ

Madhyama Bimba

ನಿಂಜೂರು ಜಗನ್ನಾಥ ಶೆಟ್ಟಿ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More