ಕಾರ್ಕಳ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಕ್ರಿಟಿಕಲ್ ಫಂಡ್ ಮಂಜೂರಾತಿ ರಶೀದಿ ವಿತರಣೆ

ಪಡುಕುಡೂರು ಒಕ್ಕೂಟದ ಮಹಾದೇವಿ ಸಂಘದ ವಾರಿಜರವರ ಗಂಡನಾದ ಕೇಶವ ಆಚಾರ್ಯರವರ ಅನಾರೋಗ್ಯಕ್ಕೆ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಸುಮಾರು 15000 ರೂ. ಕ್ರಿಟಿಕಲ್ ಪಂಡ್ ಬಂದಿದ್ದು,


ಒಕ್ಕೂಟದ ಅಧ್ಯಕ್ಷರಾದ ಹೃದಯ ಶೆಟ್ಟಿ , ಉಪಾಧ್ಯಕ್ಷರಾದ ಶಾರದಾ ಶೆಟ್ಟಿ ವಲಯದ ಮೇಲ್ವಿಚಾರಕರಾದ ಸುಮಲತಾ, ತಾಲೂಕಿನ ವಿಚಕ್ಷಣಾಧಿಕಾರಿಯಾದ ಪುಷ್ಪ ಸೇವಾ ಪ್ರತಿನಿಧಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದು, ಮಂಜೂರಾತಿ ರಶೀದಿಯನ್ನು ನೀಡಲಾಯಿತು.

Related posts

ಗೋವಿಗಾಗಿ ಮೇವು ಕಾರ್ಯಕ್ರಮ

Madhyama Bimba

ಬೈಲೂರು : ಬೈಕ್‌ಗೆ ಕಾರು ಡಿಕ್ಕಿ- ಕಾರು ಚಾಲಕ ಪರಾರಿ

Madhyama Bimba

ಮುಂಡ್ಕೂರು ಬಳಿ ಅಕ್ರಮ ಮರಳು ಸಾಗಾಟ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More