ಕಾರ್ಕಳ

ಕಾರ್ಕಳ: ಅಕ್ರಮ ಮರಳು ಸಾಗಾಟ- ಪ್ರಕರಣ ದಾಖಲು

ಕಾರ್ಕಳ: ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ 2 ಟಿಪ್ಪರ್ ಲಾರಿಯನ್ನು ವಶಪಡಿಸಿಕೊಂಡ ಘಟನೆ ಮಾ. 9ರಂದು ನಡೆದಿದೆ.

ಪುಲ್ಕೇರಿ ಬೈಪಾಸ್ ಕಡೆಯಿಂದ 2 ಟಿಪ್ಪರ್ ಲಾರಿಗಳು ಅಕ್ರಮ ಮರಳನ್ನು ತುಂಬಿಸಿಕೊಂಡು ಬರುತ್ತಿದ್ದು ಸರ್ವಜ್ಞ ಸರ್ಕಲ್ ಬಳಿ ಕಾರ್ಕಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ (ತನಿಖೆ) ಶಿವಕುಮಾರ್ ಎಸ್ ಆರ್ ಇವರು ಸರ್ವಜ್ಞ ಸರ್ಕಲ್ ಬಳಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಲಾರಿಯನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ, ಟಿಪ್ಪರ ಲಾರಿಗಳನ್ನು ಸ್ವಲ್ಪ ದೂರದಲ್ಲಿಯೇ ನಿಲ್ಲಿಸಿ ಅದರ ಚಾಲಕರು ಟಿಪ್ಪರ ಲಾರಿಯಿಂದ ಇಳಿದು ಓಡಿ ಹೋಗಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.

Related posts

ಉಡುಪಿ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ-ಕಾರ್ಕಳ ಜ್ಞಾನಸುಧಾದ ಇಬ್ಬರು ಮೈಸೂರು ವಿಭಾಗೀಯ ಮಟ್ಟಕ್ಕೆ

Madhyama Bimba

ಕಾರ್ಕಳ: ಪಾದಚಾರಿಗೆ ಕಾರು ಡಿಕ್ಕಿ- ಗಾಯ

Madhyama Bimba

ನಿಟ್ಟೆ ಗ್ರಾಮ ಪಂಚಾಯತ್ ಉಪಚುನಾವಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More