ಕಾರ್ಕಳಹೆಬ್ರಿ

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ- ಪ್ರಕರಣ ದಾಖಲು

ಹೆಬ್ರಿ: ಹೆಬ್ರಿ ಗ್ರಾಮದ ಬಡಾಗುಡ್ಡೆ ಹೋಗುವ ದಾರಿ ಬಳಿ ಸಾರ್ವಜನಿಕ ಸ್ಥಳದಲ್ಲಿ 8 ಮಂದಿ ಹೊಡೆದಾಡಿಕೊಂಡ ಘಟನೆ ಮಾ. 13ರಂದು ವರದಿಯಾಗಿದೆ.


ಹೆಬ್ರಿ ಪೊಲೀಸ್ ಠಾಣಾ ಪೊಲೀಸ್ ಉಪನೀರೀಕ್ಷಕರಾದ ಮಹೇಶ್ ಟಿ ಎಮ್ ರೌಂಡ್ಸ್‌ನಲ್ಲಿರುವಾಗ ಸಂಜೆ  ಹೆಬ್ರಿ ಗ್ರಾಮದ ಬಡಾಗುಡ್ಡೆ ಹೋಗುವ ದಾರಿ ಬಳಿ 7-8 ಜನರು ಸೇರಿಕೊಂಡು ಜೋರಾಗಿ ಬೊಬ್ಬೆ ಹಾಕುತ್ತಾ ಬೈದಾಡಿಕೊಂಡು ಒಬ್ಬರಿಗೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಸಾರ್ವಜನಿಕರ ನೆಮ್ಮದಿಯನ್ನು ಹಾಳು ಮಾಡುತ್ತಿದ್ದ ಹನುಮಂತ, ಸುರೇಶ್, ರೇಖಾ, ರಮೇಶ, ಮಂಜುನಾಥ, ದುರ್ಗೇಶ್, ಹನುಮಂತ, ವಿಶ್ವನಾಥ ಇವರ ವಿರುದ್ದ ಹೆಬ್ರಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.

Related posts

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೋಳ ಪ್ರಾಪ್ತಿ ಎಸ್. ಪೂಜಾರಿಗೆ ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿ

Madhyama Bimba

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು- ಶತಮಾನೋತ್ಸವದ ಸ್ಮರಣ ಸಂಚಿಕೆಗೆ ಹಳೆ ವಿದ್ಯಾರ್ಥಿಗಳು ಹಾಗೂ ಸೇವೆ ಸಲ್ಲಿಸಿದ ಶಿಕ್ಷಕರಿಂದ ಬರಹಗಳಿಗೆ ಆಹ್ವಾನ

Madhyama Bimba

ರಾಷ್ಟ್ರೀಯ ಕರಾಟೆ ಸ್ಪರ್ಧೆ: ವಿದ್ಯಾರ್ಥಿಗಳ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More