ಕಾರ್ಕಳಹೆಬ್ರಿ

ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣ: ಅರ್ಜಿ ಆಹ್ವಾನ

ಜಿಲ್ಲಾ ವ್ಯಾಪ್ತಿಯಲ್ಲಿ 2025-26 ನೇ ಸಾಲಿಗೆ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣಕ್ಕೆ (ವಿದ್ಯುತ್ ಮಾರ್ಗಗಳನ್ನು ಮೆಸ್ಕಾಂ ವತಿಯಿಂದ ನಿರ್ಮಿಸಲು) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಫಲಾನುಭವಿಗಳು ಆರ್.ಟಿ.ಸಿ ಹಾಗೂ ಜಾತಿ ಪ್ರಮಾಣ ಪತ್ರದೊಂದಿಗೆ ಹತ್ತಿರದ ಉಪವಿಭಾಗದಲ್ಲಿ ಒಂದು ತಿಂಗಳ ಒಳಗಾಗಿ ಅರ್ಜಿ ನೋಂದಾಯಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Related posts

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರಿಗೆ ಪ್ರತಿಷ್ಠಿತ “ಸಹಕಾರ ಮಾಣಿಕ್ಯ” ಪ್ರಶಸ್ತಿ

Madhyama Bimba

ಪಡುಕುಡೂರು ಶಾಲೆಗೆ ಕೊಡುಗೆ

Madhyama Bimba

ಕಾರ್ಕಳ: ಕುಂಭಮೇಳಕ್ಕೆ ಹೋದವರು ಟ್ರೈನ್ ಅದಲು ಬದಲಾಗಿ ಕಾಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More