Blog

ಹಿಂದೂಗಳ ವಿರುದ್ಧ ಪ್ರಚೋದನಾಕಾರಿ ಬರಹ

ಆಪರೇಷನ್ ಸಿಂಧೂರದ ಮೂಲಕ ಭಾರತದ ಸೇನೆ ಪಾಕಿಸ್ತಾನ ದ ಮೇಲೆ ಮುಗಿ ಬಿದ್ದಿದೆ. ದೇಶದೆಲ್ಲೆಡೆಯ ದೇಶ ಭಕ್ತರು ಭಯೋತ್ಪಾದನೆ ನಿಗ್ರಹ ಆಗಲೇ ಬೇಕು ಪಾಕಿಸ್ತಾನಕ್ಕೆ ಬುದ್ದಿ ಕಲಿಸಲೇ ಬೇಕು ಎಂಬ ಕೆಚ್ಚೆದೆಯ ನಿರ್ಧಾರದಲ್ಲಿದ್ದಾರೆ.

ಆದರೆ ಕಾರ್ಕಳದ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನ ಶೌಚಾಲಯದಲ್ಲಿ ಹಿಂದೂಗಳನ್ನು ಕೆಣಕುವ ರೀತಿಯಲ್ಲಿ ಪ್ರಚೋದನಕಾರಿ ಬರಹಗಳನ್ನು ಬರೆದಿರುವ ಘಟನೆ ವರದಿ ಆಗಿದೆ. ದೇಶದ ಮಟ್ಟದಲ್ಲಿ ಗಮನ ಸೆಳೆದ ಕಾಲೇಜಿನಲ್ಲಿ ಈ ಘಟನೆ ನಡೆದಿದೆ

ಈ ಘಟನೆ ಮಹಿಳಾ ಹಾಸ್ಟೆಲ್ ನಲ್ಲಿ ನಡೆದಿದ್ದು ನಿನ್ನೆ ಈ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ಬಗ್ಗೆ ವಿದ್ಯಾರ್ಥಿ ಸಂಘಟನೆಗಳು ದಿಗ್ಭ್ರಮೆ ವ್ಯಕ್ತ ಪಡಿಸಿದ್ದು, ಯುದ್ಧದ ಸ್ಥಿತಿಯಲ್ಲಿ ಇಂತಹ ಘಟನೆಗಳನ್ನು ಪ್ರಚೋದಿಸುವವರ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈ ಗೊಳ್ಳ ಬೇಕು ಎಂದು ಆಗ್ರಹಿಸಿದ್ದಾರೆ

Related posts

ಸರಕಾರಿ ಬಸ್ ಸಿಬ್ಬಂದಿಗಳ ಮಾನವೀಯತೆ

Madhyama Bimba

ಪರ್ಪಲೆಯಲ್ಲಿ ಸಾವಿರಾರು ಭಕ್ತಾದಿಗಳು

Madhyama Bimba

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಮುನಿಯಾಲು ಉದಯ ಶೆಟ್ಟಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More