Blog

ನಿಟ್ಟೆ ಕಾಲೇಜಿನ ಗೋಡೆಯಲ್ಲಿ ದೇಶ ದ್ರೋಹಿ ಬರಹ

ನಿಟ್ಟೆ ವಿದ್ಯಾ ಸಂಸ್ಥೆಯ ಗೋಡೆಗಳ ಮೇಲೆ ದೇಶ ದ್ರೋಹಿ ಬರಹ ಬರೆದಿರುವುದನ್ನು ಅಖಿಲಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸಿದೆ.

ಮೇ 7ರಂದು ಕೆಲವು ವಿದ್ಯಾರ್ಥಿನಿಯರು ಈ ಬರಹವನ್ನು ಬರೆದಿದ್ದು ಅವರ ದೇಶ ದ್ರೋಹಿ ಕೃತ್ಯ ನಿಜಕ್ಕೂ ಅಕ್ಷಮ್ಯ ಎಂದು ಎ ಬಿ ವಿ ಪಿ ಹೇಳಿದೆ.

ದೇಶದೆಲ್ಲೆಡೆ ಭಾರತೀಯ ಸೇನೆಯ ಬಗ್ಗೆ ಎಲ್ಲರಿಗೂ ಗೌರವವಿದೆ. ಯುದ್ಧ ಸಂದರ್ಭದಲ್ಲಿ ಸೈನಿಕರಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ಆಗಬೇಕಿದೆ. ಇಂತಹ ಸಂದರ್ಭದಲ್ಲಿ ಇಂತಹ ಮನಸ್ಥಿತಿಯ ವ್ಯಕ್ತಿಗಳನ್ನು ಕಾಲೇಜಿನಿಂದಲೇ ಅಮಾನತು ಮಾಡಬೇಕು ಎಂದು ಅಗ್ರಹಿಸಲಾಗಿದೆ

Related posts

ಸಂಜೀವ ಕಾಣಿಯೂರು  ಹೇಳಿಕೆಗೆ  ಮೂಡುಬಿದಿರೆ ಸಂಘ ಖಂಡನೆ

Madhyama Bimba

ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು

Madhyama Bimba

ಸ್ವ ಸಹಾಯ ಸಂಘ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More